3:56 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

9 ದಿನಗಳಲ್ಲಿ 8 ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ: ದರಯೇರಿಕೆಯ ಸಮರ್ಥಿಸಿಕೊಂಡ ವಿತ್ತ ಸಚಿವೆ

30/03/2022, 10:47

ಹೊಸದಿಲ್ಲಿ(reporterkarnataka.com): ಇಂಧನ ದರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್‌ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ.

ನಿತ್ಯವೂ ಪೆಟ್ರೋಲ್  – ಡೀಸೆಲ್  ಬೆಲೆ ಏರಿಕೆ ಆಗುತ್ತಲೇ ಇದೆ. 9 ದಿನದಲ್ಲಿ ಇಂದು 8ನೇ ಬಾರಿಗೆ ಪೆಟ್ರೋಲ್  ಬೆಲೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು ಲೀಟರ್   ಗೆ 30 ಪೈಸೆಗಿಂತ ಅಧಿಕವಾಗಿದೆ. ನಿನ್ನೆ ಲೀಟರ್ ಗೆ 105.62 ರೂ. ಇದ್ದದ್ದು ಇಂದು 105.94 ರೂ. ಏರಿಕೆ ಕಂಡಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯದಿಂದ ಜಾಗತಿಕ ತೈಲ ಬೆಲೆಗಳು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು