10:04 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್

06/05/2021, 18:22

ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.

• ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು.

• ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್. * ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ.

• ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ.

• ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ.

• ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ.

• ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ.

ಇತ್ತೀಚಿನ ಸುದ್ದಿ

ಜಾಹೀರಾತು