6:32 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ

31/03/2022, 21:17

ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ.

ಶಾಸಕರಿಗೆ ಫೋನ್​ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್ ಬಗ್ಗೆ ಮಾತಾಡ್ತಿಯಾ, ಹಲಾಲ್ ಕಟ್ ಬಾರದು, ಜಟ್ಕಾ ಕಟ್ ಬಾರದು ಎಂದು ಹೇಳುವುದಕ್ಕೆ ನಿನ್ಯಾರೋ? ಎಂದು ಅಶ್ಲೀಲ ಪದ ಪ್ರಯೋಗಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಮತ್ತು ನಿನ್ನ ಮಗನನ್ನು 15 ದಿನಗಳಲ್ಲಿ ತೆಗೆಯುತ್ತೇವೆ ಎಂದು ಅವಾಜ್ ಹಾಕಿದ್ದಾನೆ ಎಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು