8:36 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ

31/03/2022, 21:17

ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ.

ಶಾಸಕರಿಗೆ ಫೋನ್​ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್ ಬಗ್ಗೆ ಮಾತಾಡ್ತಿಯಾ, ಹಲಾಲ್ ಕಟ್ ಬಾರದು, ಜಟ್ಕಾ ಕಟ್ ಬಾರದು ಎಂದು ಹೇಳುವುದಕ್ಕೆ ನಿನ್ಯಾರೋ? ಎಂದು ಅಶ್ಲೀಲ ಪದ ಪ್ರಯೋಗಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಮತ್ತು ನಿನ್ನ ಮಗನನ್ನು 15 ದಿನಗಳಲ್ಲಿ ತೆಗೆಯುತ್ತೇವೆ ಎಂದು ಅವಾಜ್ ಹಾಕಿದ್ದಾನೆ ಎಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು