9:03 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ವಾರ್ಡ್: 1.25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ

31/03/2022, 21:38

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಚಿಂತನ ರಸ್ತೆಯ ಬಳಿ ಬೃಹತ್ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕಿ ಸಮಸ್ಯೆ ಉಂಟಾಗುವ ಕಡೆಗಳಲ್ಲಿ ಈಗಾಗಲೇ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಚಿಂತನ ರಸ್ತೆಯಲ್ಲಿರುವ ರಾಜಕಾಲುವೆಯಲ್ಲಿಯೂ ಕೂಡ ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ‌ ಹಿನ್ನೆಲೆಯಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ ಕಾರ್ಪೊರೇಟರ್ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರಮುಖರಾದ ರಾಮಪ್ರಸಾದ್ ಶೆಟ್ಟಿ, ಸಂದೇಶ ಶೆಟ್ಟಿ, ನವೀನ್ ಕೊಟ್ಟಾರಿ, ಪುಷ್ಪರಾಜ್, ದೀಪಕ್, ಸುಜಾತ ಕೊಟ್ಟಾರಿ, ಜನಾರ್ದನ್, ನಾಗೇಶ್, ರಾಘವೇಂದ್ರ, ರಾಜೇಂದ್ರ, ಶಿವಾನಂದ, ಲಿಲ್ಲಿ  ವಿನ್ಸೆಂಟ್ ಡಿಸೋಜಾ, ಸುಜಾತ, ರೇಣುಕಾ ಶೆಟ್ಟಿ, ಪ್ರಶಾಂತ್, ರಾಜು, ಯಶೋಧರ್ ಚೌಟ, ಕಿರಣ್ ರೈ, ರವಿ ಎಕ್ಕೂರ್, ಪ್ರವೀಣ್ ಕುಮಾರ್, ಸುಜಾತ, ಸುಂದರ, ಮೀನಾಕ್ಷಿ, ಯೋಗೇಶ್, ನಾಗೇಶ್ ಎಕ್ಕೂರ್, ಬಚ್ಚನ್ನ, ಕಿಶೋರ್, ಸಂಧ್ಯಾರಾಣಿ, ಸೂರಜ್, ದೀಕ್ಷಾ ರಾವ್

ಇತ್ತೀಚಿನ ಸುದ್ದಿ

ಜಾಹೀರಾತು