9:53 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಅಂತರ್ ಜಿಲ್ಲಾ ದರೋಡೆಕೋರರ ಬಂಧನ: 4.65 ಲಕ್ಷ ರೂ. ಮೌಲ್ಯದ ಸೊತ್ತು ವಶ: ಅಥಣಿ ಪೊಲೀಸರ ಕಾರ್ಯಾಚರಣೆ

11/06/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಡಿವೈಎಸ್ ಪಿ ಎಸ್. ವಿ. ಗಿರೀಶ್ ಮತ್ತು ಅಥಣಿ ಸಿಪಿಐ ಶಂಕರಗೌಡ ಬಸನಗೌಡರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ಮಂದಿ ಅಂತರ್ ಜಿಲ್ಲಾ ದರೋಡೆಕೋರರನ್ನು  

ಅಥಣಿ ಪೋಲಿಸರು ಬಂಧಿಸಿದ್ದು, 4.65 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಕಾವಲುಗಾರನನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದ ಪ್ರಕರಣ ಇದಾಗಿದೆ. 10 ಮಂದಿ ಆರೋಪಿಗಳಿಂದ5 ಬೈಕ್, 1 ಕಾರು ಮತ್ತು ಗ್ಯಾಸ್ ಕಟರ್ ವಶಪಡಿಸಿಕೊಳ್ಳಲಾಗಿದೆ. 

ಅಥಣಿ ಪಟ್ಟಣದ ನಂದಗಾಂವ ರಸ್ತೆಯಲ್ಲಿ ವೆಂಕಟೇಶ್ವರ ವೈನ್ಸನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ

ರಾಜು ಗಳತಗಿ, ಸಂಜು ಗಳತಗಿ, ಮಹಂತೇಶ್ ಗಳತಗಿ, ಅಲಖನೂರ ಗ್ರಾಮದ ಶಿವಾನಂದ,  ಸಿರಗಣ್ಣವರ. ಉಮೇಶ ಅಲಿಯಾಸ್ ಪಿಂಟು ಗಡ್ಡಿ ,ರಾಮಚಂದ್ರ ಬಿಸನಾಳ,ಸಿದ್ದರಾಮ ಪಾಟಿಲ,ಜಯವಂತ ಲಗಳಿ,ಆಕಾಶ ಲಗಳಿ,ಸುನೀಲ ಗಡ್ಡಿ  ಬಂಧಿತ ಆರೋಪಿಗಳು. ಇವರಿಂದ 1. 50 ಲಕ್ಷ ರೂ. ಮೌಲ್ಯದ 30 ಬಾಕ್ಸ್ ಮದ್ಯ, 2 ಲಕ್ಷ ಮೌಲ್ಯದ ಕಾರು,120000 ಮೌಲ್ಯದ 5 ಬೈಕ್ ಸೇರಿದಂತೆ 4. 65 ಲಕ್ಷ ರೂ. ಮೌಲ್ಯದ ಸರಂಜಾಮು ಜಪ್ತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು