2:16 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್: ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ!

04/04/2022, 23:18

ಬೆಂಗಳೂರು(reporterkarnataka.com): ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ. ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.

ವಿದ್ಯುತ್ ದರದ ಹೆಚ್ಚಳದ ಜೊತೆಗೆ ನಿಗದಿತ ಶುಲ್ಕವನ್ನು ಕೂಡ ಏರಿಕೆ ಮಾಡಲಾಗಿದೆ. ಫಿಕ್ಸಿಡ್ ಚಾರ್ಜ್ ಅನ್ನೂ ರೂ.10 ರಿಂದ 30ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಕೆ ಇ ಆರ್ ಸಿ ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು