8:38 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ ಸಹಾಯಧನ ಶಿವಾನಂದ ಸಾಲ್ಯಾನ್ ಗೆ ಹಸ್ತಾಂತರ

05/04/2022, 13:30

ಮಂಗಳೂರು(reporterkarnataka.com):.ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ  ಸಹಾಯಹಸ್ತವನ್ನು ಆ್ಯಕ್ಸಿಡೆಂಟ್ ನಲ್ಲಿ ಕೈ ಏಟು ಹಾಗೂ ಮಿಷನ್ ಗೆ ಮೂರು ಬೆರಳು ಸಿಲುಕಿ ಅನಾರೋಗ್ಯದಿಂದ ಬಳಲುತ್ತಿರುವ ದ.ಕ ಜಿಲ್ಲೆಯ ಸಸಿಹಿತ್ಲುವಿನ ಕಡು ಬಡತನದಲ್ಲಿ ಇರುವ ಶಿವಾನಂದ ಸಾಲ್ಯಾನ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ, ಐಕಳ ದೇವಿ ಪ್ರಸಾದ್ ಶೆಟ್ಟಿ,  ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್, ಬಸವರಾಜ ಮಂತ್ರಿ, ದೀನ್ ರಾಜ್ ಕೆ,, ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು  ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು, ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ ಉಪಸ್ಥಿತಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು