9:48 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ ಸಹಾಯಧನ ಶಿವಾನಂದ ಸಾಲ್ಯಾನ್ ಗೆ ಹಸ್ತಾಂತರ

05/04/2022, 13:30

ಮಂಗಳೂರು(reporterkarnataka.com):.ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ  ಸಹಾಯಹಸ್ತವನ್ನು ಆ್ಯಕ್ಸಿಡೆಂಟ್ ನಲ್ಲಿ ಕೈ ಏಟು ಹಾಗೂ ಮಿಷನ್ ಗೆ ಮೂರು ಬೆರಳು ಸಿಲುಕಿ ಅನಾರೋಗ್ಯದಿಂದ ಬಳಲುತ್ತಿರುವ ದ.ಕ ಜಿಲ್ಲೆಯ ಸಸಿಹಿತ್ಲುವಿನ ಕಡು ಬಡತನದಲ್ಲಿ ಇರುವ ಶಿವಾನಂದ ಸಾಲ್ಯಾನ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ, ಐಕಳ ದೇವಿ ಪ್ರಸಾದ್ ಶೆಟ್ಟಿ,  ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್, ಬಸವರಾಜ ಮಂತ್ರಿ, ದೀನ್ ರಾಜ್ ಕೆ,, ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು  ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು, ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ ಉಪಸ್ಥಿತಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು