4:08 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ ಸಹಾಯಧನ ಶಿವಾನಂದ ಸಾಲ್ಯಾನ್ ಗೆ ಹಸ್ತಾಂತರ

05/04/2022, 13:30

ಮಂಗಳೂರು(reporterkarnataka.com):.ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ  ಸಹಾಯಹಸ್ತವನ್ನು ಆ್ಯಕ್ಸಿಡೆಂಟ್ ನಲ್ಲಿ ಕೈ ಏಟು ಹಾಗೂ ಮಿಷನ್ ಗೆ ಮೂರು ಬೆರಳು ಸಿಲುಕಿ ಅನಾರೋಗ್ಯದಿಂದ ಬಳಲುತ್ತಿರುವ ದ.ಕ ಜಿಲ್ಲೆಯ ಸಸಿಹಿತ್ಲುವಿನ ಕಡು ಬಡತನದಲ್ಲಿ ಇರುವ ಶಿವಾನಂದ ಸಾಲ್ಯಾನ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ, ಐಕಳ ದೇವಿ ಪ್ರಸಾದ್ ಶೆಟ್ಟಿ,  ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್, ಬಸವರಾಜ ಮಂತ್ರಿ, ದೀನ್ ರಾಜ್ ಕೆ,, ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು  ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು, ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ ಉಪಸ್ಥಿತಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು