9:58 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ ಸಹಾಯಧನ ಶಿವಾನಂದ ಸಾಲ್ಯಾನ್ ಗೆ ಹಸ್ತಾಂತರ

05/04/2022, 13:30

ಮಂಗಳೂರು(reporterkarnataka.com):.ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ತಂಡದ ಮಾರ್ಚ್ ತಿಂಗಳ  ಸಹಾಯಹಸ್ತವನ್ನು ಆ್ಯಕ್ಸಿಡೆಂಟ್ ನಲ್ಲಿ ಕೈ ಏಟು ಹಾಗೂ ಮಿಷನ್ ಗೆ ಮೂರು ಬೆರಳು ಸಿಲುಕಿ ಅನಾರೋಗ್ಯದಿಂದ ಬಳಲುತ್ತಿರುವ ದ.ಕ ಜಿಲ್ಲೆಯ ಸಸಿಹಿತ್ಲುವಿನ ಕಡು ಬಡತನದಲ್ಲಿ ಇರುವ ಶಿವಾನಂದ ಸಾಲ್ಯಾನ್ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ, ಐಕಳ ದೇವಿ ಪ್ರಸಾದ್ ಶೆಟ್ಟಿ,  ನವೀನ್ ಪುತ್ತೂರು, ಶ್ರೀನಿವಾಸ ಬಜಪೆ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ಧನಂಜಯ ಶೆಟ್ಟಿ, ನಾಗರಾಜ ಶೆಟ್ಟಿ ಅಂಬೂರಿ, ಶಾರದ ಅಂಚನ್, ಪ್ರಸಾದ್ ನಾಯಕ್, ಬಸವರಾಜ ಮಂತ್ರಿ, ದೀನ್ ರಾಜ್ ಕೆ,, ರಾಮ್ ಪ್ರಸಾದ್,  ಪ್ರಭಾಕರ್ ಮಂಗಳೂರು, ವಿವೇಕ್ ಪ್ರಭು  ನಿಡ್ಡೋಡಿ, ದಿವಾಕರ ಪೂಜಾರಿ ಮುಂಬಯಿ, ದಿನೇಶ್ ಸಿದ್ದಕಟ್ಟೆ, ರಂಜಿತ್, ನಿಲೇಶ್ ಕಟೀಲು, ರಾಕೇಶ್ ಪೊಳಲಿ, ನಟರಾಜ ತೊಕ್ಕೊಟ್ಟು, ಪ್ರವೀಣ್ ಶೆಟ್ಟಿ ಉಪಸ್ಥಿತಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು