6:13 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ; ಬೆಳಗ್ಗೆ 6ರಿಂದ 10ರ ವರೆಗೆ ಎಂದಿನಂತೆ ಖರೀದಿಗೆ ಅವಕಾಶ

12/06/2021, 06:48

ಮಂಗಳೂರು(reporterkarnataka news):ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.12 ಹಾಗೂ 13ರಂದು ಯಾವುದೇ ವೀಕೆಂಡ್ (ವಾರಾಂತ್ಯ) ಕರ್ಫ್ಯೂ ಇರೋದಿಲ್ಲ. 

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ವಾರಾಂತ್ಯದ ಕರ್ಫ್ಯೂ ಕುರಿತು ಯಾವುದೇ ಪ್ರತ್ಯೇಕ ನಿರ್ದೇಶನ ನೀಡಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ ಬೆಳಗ್ಗೆ 10ರವರೆಗೆ ಅನುಮತಿ ಇದೆ .  ಈ ಹಿಂದೆ ಇರುವ ಮಾರ್ಗಸೂಚಿಗಳು ಜೂ.21 ರವರೆಗೆ ಜಾರಿಯಲ್ಲಿರುತ್ತವೆ. ಇದರ ಜತೆಗೆ ಕನ್ನಡಕ ಅಂಗಡಿ, ಗ್ಯಾರೇಜ್, ವಾಹನ ಸೇವಾ ಕೇಂದ್ರಗಳಿಗೆ ಮಾತ್ರ ಬೆಳಗ್ಗೆ 6ರಿಂದ 12 ರವರೆಗೆ ಅನುಮತಿ ನೀಡಲಾಗಿದೆ. ಉಳಿದಂತೆ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು