10:45 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ‌  ಸಾಮರಸ್ಯದ ಹೆಜ್ಜೆ: ವಿವಾದಿತ ಸ್ಥಳದಲ್ಲಿದ್ದ ಸಮಾಧಿ ಶಿಲುಬೆ ತೆರವುಗೊಳಿಸಿದ ಕ್ರೈಸ್ತ ಸಮುದಾಯ

06/04/2022, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ವಿವಾದಿತ ಸಮಾಧಿಯ ಶಿಲುಬೆಯನ್ನು ಕ್ರೈಸ್ತ.ಸಮುದಾಯ ತೆರವುಗೊಳಿಸಿದೆ. ಆ ಮೂಲಕ ಪಟ್ಟಣ ಪಂಚಾಯಿತಿಯಿಂದ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದೆ.

ನೂರಾರು ವರ್ಷಗಳಿಂದ ಪಟ್ಟಣದ ಹೃದಯಭಾಗದ ವಿವಾದಿತ ಸ್ಥಳದಲ್ಲಿದ್ದ ಶಿಲುಬೆಯನ್ನು ಹಲವು ಬಾರಿ ತೆರವುಗೊಳಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿತ್ತು. ಇದೀಗ ಸಾಮರಸ್ಯದ ಮೂಲಕ ಕ್ರೈಸ್ತರ ಸಮಾಧಿಯ ಶಿಲುಬೆಯನ್ನು ತೆರವುಗೊಳಿಸಲಾಗಿದೆ.


ನೂರಾರು ವರ್ಷಗಳ ಹಿಂದೆ ಕ್ರೈಸ್ತ ಸಮುದಾಯ ಸ್ಯಾಮ್ಯುಯಲ್ ಸುಸ್ಮಾನ್ ಎನ್ನುವ ವ್ಯಕ್ತಿ ಮೃತಪಟ್ಟಿದ್ದರು. ಆ ವ್ಯಕ್ತಿ ಅಂತ್ಯಸಂಸ್ಕಾರವನ್ನು ಬಸ್ ನಿಲ್ದಾಣ ಎದುರಿನ ಜಾಗದಲ್ಲಿ ಮಾಡಲಾಗಿತ್ತು.

ಈ ನಿಟ್ಟಿನಲ್ಲಿ ಶಾಂತಿಯುತವಾಗಿ ಮಾತುಕತೆ ನಡೆಸಿ ವಿವಾದವನ್ನು ಪಟ್ಟಣ ಪಂಚಾಯಿತಿ ಬಗೆಹರಿಸಿದೆ. ಸಮಾಧಿ ತೆರವುಗಳಿಸಿದ ಜಾಗದಲ್ಲಿ ಪಟ್ಟಣ ಪಂಚಾಯಿತಿಯ ಮಳಿಗೆಗಳ  ನಿರ್ಮಾಣ ಮಾಡಲಿದೆ.


ತೆರವುಳಿಸಿದ ಸಮಾಧಿಯ ಶಿಲುಬೆಗೆ ಮತ್ತೆ ಕ್ರೈಸ್ತರ ಸ್ಮಶಾನದಲ್ಲಿ ಪೂಜಾ ವಿಧಿ ವಿಧಾನದ ಮೂಲಕ ನಮನ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು