3:02 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬಿಜೆಪಿಯು 2019-20ರಲ್ಲಿ ಅತಿ ಹೆಚ್ಚು 720 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ: ಎಡಿಆರ್

06/04/2022, 14:48

ನವದೆಹಲಿ:(reporterkarnataka news): 2019-20ರಲ್ಲಿ 2,025 ಕಾರ್ಪೊರೇಟ್ ದಾನಿಗಳಿಂದ ಬಿಜೆಪಿ ಗರಿಷ್ಠ 720.407 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ.

ಬಿಜೆಪಿ ನಂತರ ಕಾಂಗ್ರೆಸ್ (INC) 154 ಕಾರ್ಪೊರೇಟ್ ದಾನಿಗಳಿಂದ ಒಟ್ಟು 133.04 ಕೋಟಿ ರೂ. ಮತ್ತು ಎನ್‌ಸಿಪಿ 57.086 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಪಡೆದಿದೆ. ಸಿಪಿಎಂ 6.9165 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು