6:03 AM Monday24 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

08/04/2022, 11:38

ಬಂಟ್ವಾಳ(reporterkarnataka.com)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ  ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು.  


ಮಂಗಳೂರು ವಿಭಾಗದಿಂದ ಒಟ್ಟು 32 ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು  ಪಡೆಯಿತು, ದ್ವಿತೀಯ ಸ್ಥಾನವನ್ನು ವಿಕಾಸ್ ಕಾಲೇಜು  ಪಡೆಯಿತು, ಮೂರನೇ ಸ್ಥಾನವನ್ನು  ಪಡೆಯಿತು, ನಾಲ್ಕನೇ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ರಾಜ್ಯಕಾರ್ಯದರ್ಶಿಗಳಾದ ಮಣಿಕಂಠ ಕಳಸ, ಮಂಗಳೂರು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ, ಬಂಟ್ವಾಳ ತಾಲೂಕು ಸಂಚಾಲಕರಾದ ಶಿವಪ್ರಸಾದ್, ನಗರ ಕಾರ್ಯದರ್ಶಿಯಾದ ಪ್ರತೀಕ್ , ಸಿದ್ದಕಟ್ಟೆ ನಗರ ಕಾರ್ಯದರ್ಶಿ ವಿಘ್ನೇಶ್ , ಬಂಟ್ವಾಳ ತಾಲೂಕು ಸಹ ಸಂಚಾಲಕರಾದ ಶಿವಕುಮಾರ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಮೀಕ್ಷಾ , ಕಾರ್ಯಕರ್ತರಾದ ಸುಶಾಂತ್ , ಕೀಶೋರ್, ರಂಜಿತ್, ದೀಪಕ್, ಇಂಚರ, ಶ್ರಾವ್ಯ, ಪ್ರಜ್ವಲ್  ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು