2:51 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

08/04/2022, 11:38

ಬಂಟ್ವಾಳ(reporterkarnataka.com)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ  ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು.  


ಮಂಗಳೂರು ವಿಭಾಗದಿಂದ ಒಟ್ಟು 32 ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನವನ್ನು  ಪಡೆಯಿತು, ದ್ವಿತೀಯ ಸ್ಥಾನವನ್ನು ವಿಕಾಸ್ ಕಾಲೇಜು  ಪಡೆಯಿತು, ಮೂರನೇ ಸ್ಥಾನವನ್ನು  ಪಡೆಯಿತು, ನಾಲ್ಕನೇ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ಎಬಿವಿಪಿಯ ರಾಜ್ಯಕಾರ್ಯದರ್ಶಿಗಳಾದ ಮಣಿಕಂಠ ಕಳಸ, ಮಂಗಳೂರು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ, ಬಂಟ್ವಾಳ ತಾಲೂಕು ಸಂಚಾಲಕರಾದ ಶಿವಪ್ರಸಾದ್, ನಗರ ಕಾರ್ಯದರ್ಶಿಯಾದ ಪ್ರತೀಕ್ , ಸಿದ್ದಕಟ್ಟೆ ನಗರ ಕಾರ್ಯದರ್ಶಿ ವಿಘ್ನೇಶ್ , ಬಂಟ್ವಾಳ ತಾಲೂಕು ಸಹ ಸಂಚಾಲಕರಾದ ಶಿವಕುಮಾರ್, ನಗರ ವಿದ್ಯಾರ್ಥಿನಿ ಪ್ರಮುಖ್ ಸಮೀಕ್ಷಾ , ಕಾರ್ಯಕರ್ತರಾದ ಸುಶಾಂತ್ , ಕೀಶೋರ್, ರಂಜಿತ್, ದೀಪಕ್, ಇಂಚರ, ಶ್ರಾವ್ಯ, ಪ್ರಜ್ವಲ್  ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು