12:15 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅವರು ಸಚಿನ್ ತೆಂಡುಲ್ಕರ್ ಜತೆ ಮಾತನಾಡಿರಬಹುದು: ರೀಟಾ ಹೇಳಿಕೆಗೆ ಸಚಿನ್ ಪೈಲಟ್ ಖಾರವಾಗಿ ಪ್ರತಿಕ್ರಿಯೆ

12/06/2021, 08:32

ಜೈಪುರ: ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಅವರಿಗೆ ಧೈರ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬ ಬಿಜೆಪಿ ಮುಖಂಡರಾದ ರೀಟಾ ಬಹುಗುಣ ಜೋಶಿ ಅವರ ಹೇಳಿಕೆಗೆ ಪೈಲಟ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರವಾದ ನಂತರ ಸಚಿನ್ ಪೈಲಟ್ ಈಗ ಚರ್ಚೆಯಲ್ಲಿದ್ದಾರೆ. ಪಕ್ಷಾಂತರವಾಗುವ  ಮುಂದಿನ ಸರದಿಯಲ್ಲಿ ತಾನಿದ್ದೇನೆ ಎಂಬ ಬಿಜೆಪಿ ಮುಖಂಡರ ಅಭಿಪ್ರಾಯವನ್ನು ಇಂದು ಸಚಿನ್ ಪೈಲಟ್  ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು