2:49 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಅವರು ಸಚಿನ್ ತೆಂಡುಲ್ಕರ್ ಜತೆ ಮಾತನಾಡಿರಬಹುದು: ರೀಟಾ ಹೇಳಿಕೆಗೆ ಸಚಿನ್ ಪೈಲಟ್ ಖಾರವಾಗಿ ಪ್ರತಿಕ್ರಿಯೆ

12/06/2021, 08:32

ಜೈಪುರ: ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಅವರಿಗೆ ಧೈರ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರೊಂದಿಗೆ ಮಾತನಾಡಿದ್ದೇನೆ ಹಾಗೂ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬ ಬಿಜೆಪಿ ಮುಖಂಡರಾದ ರೀಟಾ ಬಹುಗುಣ ಜೋಶಿ ಅವರ ಹೇಳಿಕೆಗೆ ಪೈಲಟ್ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಪಕ್ಷಾಂತರವಾದ ನಂತರ ಸಚಿನ್ ಪೈಲಟ್ ಈಗ ಚರ್ಚೆಯಲ್ಲಿದ್ದಾರೆ. ಪಕ್ಷಾಂತರವಾಗುವ  ಮುಂದಿನ ಸರದಿಯಲ್ಲಿ ತಾನಿದ್ದೇನೆ ಎಂಬ ಬಿಜೆಪಿ ಮುಖಂಡರ ಅಭಿಪ್ರಾಯವನ್ನು ಇಂದು ಸಚಿನ್ ಪೈಲಟ್  ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು