1:40 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಜೆಪ್ಪು ವಾರ್ಡ್: ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ 

08/04/2022, 15:04

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದ ವಿವಿಧ ಭಾಗಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಸಮುದಾಯದ ಒಗ್ಗಟ್ಟಿಗೆ ಅಂಬೇಡ್ಕರ್ ಭವನ ಸಹಕಾರಿಯಾಗಲಿದೆ‌. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಎಲ್ಲರೂ ಗೌರವಿಸಬೇಕು ಎಂದು ಶಾಸಕ ಕಾಮತ್ ಹೇಳಿದರು.

ಜೆಪ್ಪು ವಾರ್ಡ್ ಮನಪಾ ಸದಸ್ಯ ಭರತ್ ಕುಮಾರ್ ಎಸ್., ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ ರಾವ್, ಮಂಡಲ ಹಿಂದುಳಿದ ವರ್ಗಗಳ ಮೋಚಾದ ಪ್ರಧಾನ ಕಾರ್ಯದರ್ಶಿ ಗೌತಮ್ ಬೋಳಾರ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಡಿಸಿಲ್ವ, ಅರ್ಶದ್ ಪೋಪಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಘಣಶ್ಯಾಮ್, ಶಕ್ತಿಕೇಂದ್ರ ಅಧ್ಯಕ್ಷೆ ಅಮಿತಾ ಕೆ., ಬೂತ್ ಅಧ್ಯಕ್ಷರಾದ ವಾಣೀಶ್ರೀ, ತರುಣ್ ಬಪ್ಪಾಲ್, ಜನಾರ್ಧನ್,  ರವೀಂದ್ರ ಎಸ್, ಶೈಲೇಶ್ ಕುಮಾರ್, ಪದ್ಮಾಕರ್, ಪ್ರಶಾಂತ್ ಕನಕರಬೆಟ್ಟು, ನಿರಂಜನ್ ಕುಮಾರ್ ಎಸ್, ಹೇಮಂತ್, ರಾಜೇಶ್ ಕುಮಾರ್,  ವಿಜಯ್ ಬೆನೆಡಿಕ್ಟ್, ಚಿತ್ರಾ ಬಪ್ಪಾಲ್, ನವೀನ್, ಬಾಬು, ಸಂತೋಷ್ ಕೋಟ್ಯಾನ್, ಸಂದೀಪ್ ಎಸ್, ಚಂದ್ರಹಾಸ್, ರಾಜ, ಕಿಶೋರ್, ತಾರಮಣಿ, ಇಂದಿರಾ, ಬೇಬಿ, ದೀನಾ, ಗಾಯತ್ರಿದೇವಿ, ವಿಶ್ವನಾಥ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು