12:04 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಿಮಾಚಲ ಪ್ರದೇಶ: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿಯ ಕೊಲೆ; ಆರೋಪಿಯ ಬಂಧನ

09/04/2022, 12:16

ಶಿಮ್ಲಾ(reporterkarnataka.com): ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಅಂಬ್ ಉಪವಿಭಾಗದ ಪ್ರತಾಪನಗರ ಪ್ರದೇಶದ ನಿವಾಸಿಯಾಗಿದ್ದ 15 ವರ್ಷದ ವಿದ್ಯಾರ್ಥಿನಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಅಂಬ್ ನಿವಾಸಿ ಆಸಿಫ್ ಮೊಹಮ್ಮದ್ (23) ಎಂಬಾತನನ್ನು ಬಂಧಿಸಿದ್ದಾರೆ. ನ್ಯೂಸ್ ಪೇಪರ್ ನ ಬಾಕಿ ಹಣ ವಸೂಲಿ ನೆಪದಲ್ಲಿ.ಏಪ್ರಿಲ್ 5 ರಂದು ಆಸಿಫ್ ಬಾಲಕಿ ಒಂಟಿಯಾಗಿದ್ದಾಗ ಆಕೆಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದನು ಮತ್ತು ಬಾಲಕಿ ಆತನ ನಡೆಯನ್ನು ವಿರೋಧಿಸಿದಾಗ ಆರೋಪಿ ಪೇಪರ್ ಕಟರ್ ನಿಂದ ಆಕೆಯ ಕತ್ತು ಸೀಳಿದ್ದಾನೆ.

ಬಂಧನದ ನಂತರ, ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಜನರ ಆಕ್ರೋಶ ಭುಗಿಲೆದ್ದಿದೆ ಮತ್ತು ಶುಕ್ರವಾರ ಆಂಬ್ ಪೊಲೀಸ್ ಠಾಣೆಯ ಹೊರಗೆ ನೂರಾರು ಜನರು ಜಮಾಯಿಸಿ ಆರೋಪಿಗಳನ್ನು ಗುಂಪಿಗೆ ಒಪ್ಪಿಸುವಂತೆ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು