1:46 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

10/04/2022, 12:07

10.04.2022

* ಕವಿತಾ ಸನಿಲ್, ‘ಕಟೀಲೇಶ್ವರಿ’, ಬೊಲ್ಪುಗುಡ್ಡೆ, ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ.

* ವಸಂತಿ ಸಂಜೀವ ಶೆಟ್ಟಿ ಮತ್ತು ಮಕ್ಕಳು, `ಶಿವಕೃಪಾ’, ಕಾಚೂರು, ಇನ್ನಾ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಸ್ತಾನ ವಠಾರದಲ್ಲಿ.

* ಶ್ರೀ ರಾಮ ಸೇವಾ ಸಮಿತಿ, ಕಣಿಯೂರು, ಬೆಳ್ತಂಗಡಿ.

* ದಿ| ಅರುಣ ಎ. ಶೆಡ್ತಿಯವರ ಸ್ಮರಣಾರ್ಥ ಆನಂದ ಶೆಟ್ಟಿ ಮತ್ತು ಮಗ, ದೇವಸ್ಯ ಮತ್ತು ಕೊಡೆತ್ತೂರುಗುತ್ತು ಮೂಡುಮನೆ.

* ಶ್ರೀ ರಾಮ ಭಜನಾ ಮಂದಿರ ಹತ್ತು ಸಮಸ್ತರು, ಕುಂಬ್ರ ವಯಾ ಪುತ್ತೂರು.

* ಶ್ರೀ ರಾಮ ಭಜನಾ ಮಂದಿರ, ಶಿವಾಜಿನಗರ, ಕಾಮಾಜೆ ದೈಪಲ ವಯಾ ಬಿ.ಸಿ.ರೋಡ್, ಬಂಟ್ವಾಳ

ಇತ್ತೀಚಿನ ಸುದ್ದಿ

ಜಾಹೀರಾತು