7:46 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

10/04/2022, 12:07

10.04.2022

* ಕವಿತಾ ಸನಿಲ್, ‘ಕಟೀಲೇಶ್ವರಿ’, ಬೊಲ್ಪುಗುಡ್ಡೆ, ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ.

* ವಸಂತಿ ಸಂಜೀವ ಶೆಟ್ಟಿ ಮತ್ತು ಮಕ್ಕಳು, `ಶಿವಕೃಪಾ’, ಕಾಚೂರು, ಇನ್ನಾ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಸ್ತಾನ ವಠಾರದಲ್ಲಿ.

* ಶ್ರೀ ರಾಮ ಸೇವಾ ಸಮಿತಿ, ಕಣಿಯೂರು, ಬೆಳ್ತಂಗಡಿ.

* ದಿ| ಅರುಣ ಎ. ಶೆಡ್ತಿಯವರ ಸ್ಮರಣಾರ್ಥ ಆನಂದ ಶೆಟ್ಟಿ ಮತ್ತು ಮಗ, ದೇವಸ್ಯ ಮತ್ತು ಕೊಡೆತ್ತೂರುಗುತ್ತು ಮೂಡುಮನೆ.

* ಶ್ರೀ ರಾಮ ಭಜನಾ ಮಂದಿರ ಹತ್ತು ಸಮಸ್ತರು, ಕುಂಬ್ರ ವಯಾ ಪುತ್ತೂರು.

* ಶ್ರೀ ರಾಮ ಭಜನಾ ಮಂದಿರ, ಶಿವಾಜಿನಗರ, ಕಾಮಾಜೆ ದೈಪಲ ವಯಾ ಬಿ.ಸಿ.ರೋಡ್, ಬಂಟ್ವಾಳ

ಇತ್ತೀಚಿನ ಸುದ್ದಿ

ಜಾಹೀರಾತು