9:43 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕಾರ್ಕಳ:  ನಾಯಿಯನ್ನು ಬೆನ್ನಟ್ಟಿದ ಚಿರತೆ ಬಾವಿಗೆ; ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ರಕ್ಷಣೆ

10/04/2022, 13:07

ಕಾರ್ಕಳ(reporterkarnataka.com): ನಾಯಿಯನ್ನು ಓಡಿಸಿಕೊಂಡು ಹೋಗಿದ್ದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ಕಸಬದ ಬಳಿ ಭಾನುವಾರ ಮುಂಜಾನೆ ನಡೆದಿದೆ.


ಕಸಬ ಸಮೀಪದ ಅತ್ತೂರು ವಿನ್ಸೆಂಟ್‌ ನವಿನ್  ಕ್ಯಾಸ್ಟೋಲಿನೊ ಎಂಬವರ ಮನೆಯ ಚಿರತೆ ಬಾವಿಗೆ ಬಿದ್ದಿದೆ.ಸುಮಾರು 6 ವರ್ಷದ ಗಂಡು ಚಿರತೆಯಾಗಿದ್ದು,ಕಾರ್ಕಳ ವಲಯ ಅರಣ್ಯಾಧಿಕಾರಿ ಶ್ರೀ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಬಾವಿಯಿಂದ ಮೇಲೆತ್ತಿ ರಕ್ಷಿಸಲಾಗಿದೆ.  ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ  ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು