11:16 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ: ದ್ರಾಕ್ಷಿ, ಮಾವಿನ ಹಣ್ಣು ಬೆಳೆಗಾರರಿಗೆ ಭಾರಿ ನಷ್ಟ; ಪರಿಹಾರ ನೀಡಲು ಆಗ್ರಹ

10/04/2022, 23:19

ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಸುರಿದ ಅಕಾಲಿಕ ಭಾರೀ ಗಾಳಿ ಮಳೆಗೆ ದ್ರಾಕ್ಷೆ ಹಾಗೂ ಮಾವಿನ ಬೆಳೆಗಾರರಿಗೆ ಅ

ಪಾರ ನಷ್ಟ ಉಂಟಾಗಿದೆ. 

ಗಾಳಿ ರಭಸಕ್ಕೆ ಗಿಡ ಮರಗಳು ಹಾಗೂ ಲೈಟ್ ಕಂಬಗಳು ಉರಳಿವೆ. ಇನ್ನೂ ಐಗಳಿ ಗ್ರಾಮದ ರೈತರು  ಪ್ರಲ್ಹಾದ ಪಾಟೀಲ್ ಅವರು ಐಗಳಿ ಸಂಸ್ಕರಣಾ ಘಟಕದ ಸಮೀಪವಿರುವ ಶೇಡ್ ನಲ್ಲಿ   ಆರು ಎಕರೆಯಲ್ಲಿ ಬೆಳೆಸಿದ್ದ 10 ಟನ್ ದ್ರಾಕ್ಷೆ ಮಳೆಗೆ ಸಂಪೂರ್ಣ ವಾಗಿ ತೊಯ್ದು ನಾಶವಾಗಿವೆ. ಸತ್ಯವ್ವ ಪುಂಡಲೀಕ  ಪೂಜಾರಿ ಅವರು  ಒಂದು ಎಕರೆ ತೋಟದಲ್ಲಿ ಬೆಳೆದ   ಮಾವಿನ  ಹಣ್ಣಿಗಳು ಸಂಪೂರ್ಣ  ಬಿದ್ದು ಸುಮಾರ 2 ಲಕ್ಷ. ರೂ ನಷ್ಟ ಸಂಭವಿಸಿದೆ. ರೈತರು ವರ್ಷವಿಡೀ  ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು ಎಂದು ರೈತರ ಪರವಾಗಿ ಮಾಜಿ ಶಾಸಕಶಹಜಾಹನ ಡೊಂಗರಗಾವ ಅವರು   ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು