1:43 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ: ದ್ರಾಕ್ಷಿ, ಮಾವಿನ ಹಣ್ಣು ಬೆಳೆಗಾರರಿಗೆ ಭಾರಿ ನಷ್ಟ; ಪರಿಹಾರ ನೀಡಲು ಆಗ್ರಹ

10/04/2022, 23:19

ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಸುರಿದ ಅಕಾಲಿಕ ಭಾರೀ ಗಾಳಿ ಮಳೆಗೆ ದ್ರಾಕ್ಷೆ ಹಾಗೂ ಮಾವಿನ ಬೆಳೆಗಾರರಿಗೆ ಅ

ಪಾರ ನಷ್ಟ ಉಂಟಾಗಿದೆ. 

ಗಾಳಿ ರಭಸಕ್ಕೆ ಗಿಡ ಮರಗಳು ಹಾಗೂ ಲೈಟ್ ಕಂಬಗಳು ಉರಳಿವೆ. ಇನ್ನೂ ಐಗಳಿ ಗ್ರಾಮದ ರೈತರು  ಪ್ರಲ್ಹಾದ ಪಾಟೀಲ್ ಅವರು ಐಗಳಿ ಸಂಸ್ಕರಣಾ ಘಟಕದ ಸಮೀಪವಿರುವ ಶೇಡ್ ನಲ್ಲಿ   ಆರು ಎಕರೆಯಲ್ಲಿ ಬೆಳೆಸಿದ್ದ 10 ಟನ್ ದ್ರಾಕ್ಷೆ ಮಳೆಗೆ ಸಂಪೂರ್ಣ ವಾಗಿ ತೊಯ್ದು ನಾಶವಾಗಿವೆ. ಸತ್ಯವ್ವ ಪುಂಡಲೀಕ  ಪೂಜಾರಿ ಅವರು  ಒಂದು ಎಕರೆ ತೋಟದಲ್ಲಿ ಬೆಳೆದ   ಮಾವಿನ  ಹಣ್ಣಿಗಳು ಸಂಪೂರ್ಣ  ಬಿದ್ದು ಸುಮಾರ 2 ಲಕ್ಷ. ರೂ ನಷ್ಟ ಸಂಭವಿಸಿದೆ. ರೈತರು ವರ್ಷವಿಡೀ  ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು ಎಂದು ರೈತರ ಪರವಾಗಿ ಮಾಜಿ ಶಾಸಕಶಹಜಾಹನ ಡೊಂಗರಗಾವ ಅವರು   ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು