4:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಭಾರಿ ಗಾಳಿ ಮಳೆ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ಜೋಳ ಕಾಳು ಹಾನಿ

11/04/2022, 07:55

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಕೋಹಳ್ಳಿ  ಗ್ರಾಮದಲ್ಲಿ ಅಕಾಲಿಕ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದೆ.


ಕೋಹಳ್ಳಿ ಗ್ರಾಮದ ಐಗಳಿ ರಸ್ತೆಯಲ್ಲಿ ಇರುವ ಮನೆ ರುದ್ರಪ್ಪ ಮುಧೋಳ ಅವರ ಮನೆಯಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಜೋಳ ಕಾಳು ನಾಶವಾಗಿದೆ. ಜೋಳಕ್ಕೆ ಹಾನಿಯುಂಟಾಗಿರುವುದರಿಂದ ಅವರು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಪರಿಹಾರಕ್ಕಾಗಿ ಅವರು ಸರಕಾರದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ರುದ್ರಪ್ಪ ಮುಧೋಳ್ ಅವರು ಈ ಕುರಿತು ಮೇಲಾಧಿಕಾರಿಗಳಿಗೆ ಹೇಳಿದರೂ ಅವರು ಭೇಟಿ ನೀಡಿಲ್ಲ. ಆದ್ದರಿಂದ ಅವರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರುದ್ರಪ್ಪ ಅವರಿಗೆ ನೆರೆಹೊರೆಯ 


ಮನೆಯಲ್ಲಿರುವ  ವ್ಯಕ್ತಿಯೊಬ್ಬರು ಸಹಾಯ ಮಾಡಿದ್ದಾರೆ. ಕೊಡ್ಲಪ್ಪ ಚಿಕ್ಕಟ್ಟಿ ಅವರಿಗೆ ಆಸರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು