11:36 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ತರೀಕೆರೆ: ತೆಂಗಿನಕಾಯಿ ಗೋದಾಮಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಕೊಬ್ಬರಿ ಭಸ್ಮ

11/04/2022, 21:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಗೋದಾಮಿಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ತೆಂಗಿನಕಾಯಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.


ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಶೆಡ್ ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬೇಕೆಂದು ಶಂಕಿಸಲಾಗಿದೆ. ಕೊಬ್ಬರಿಗೆ ಹಾಕಿದ್ದ ಲಕ್ಷಾಂತರ ಮೌಲ್ಯದ ಒಣಗಿದ ಕಾಯಿ ಸುಟ್ಟು ಬೂದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ಬಂಧಿಸಲಾಯಿತು.ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು