4:49 AM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಜೆಪ್ಪು ವಾರ್ಡ್:  ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

11/04/2022, 23:22

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜೆಪ್ಪು ವಾರ್ಡಿನ ಸೂಟರ್ ಪೇಟೆಯ 2ನೇ ಮುಖ್ಯ ರಸ್ತೆ ಹಾಗೂ  3ನೇ ಅಡ್ಡರಸ್ತೆ, 5ನೇ ಅಡ್ಡರಸ್ತೆ, 8ನೇ ಅಡ್ಡರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದ್ದು ಕಾಮಗಾರಿ ಪೂರ್ಣಗೊಳ್ಳುವ ವರೆಗೂ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಜೆಪ್ಪು ವಾರ್ಡ್ ಮನಪಾ ಸದಸ್ಯ ಭರತ್ ಕುಮಾರ್ ಎಸ್, ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ ರಾವ್, ಮಂಡಲ ಹಿಂದುಳಿದ ವರ್ಗಗಳ ಮೋಚಾದ ಪ್ರಧಾನ ಕಾರ್ಯದರ್ಶಿ ಗೌತಮ್ ಬೋಳಾರ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಡಿಸಿಲ್ವ, ಅರ್ಶದ್ ಪೋಪಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಘಣಶ್ಯಾಮ್, ಶಕ್ತಿಕೇಂದ್ರ ಅಧ್ಯಕ್ಷೆ ಅಮಿತಾ ಕೆ, ಬೂತ್ ಅಧ್ಯಕ್ಷರಾದ ವಾಣಿಶ್ರೀ, ತರುಣ್ ಬಪ್ಪಾಲ್, ಜನಾರ್ಧನ್,  ರವೀಂದ್ರ ಎಸ್, ಶೈಲೇಶ್ ಕುಮಾರ್, ಪದ್ಮಾಕರ್, ಪ್ರಶಾಂತ್ ಕನಕರಬೆಟ್ಟು, ನಿರಂಜನ್ ಕುಮಾರ್ ಎಸ್, ಹೇಮಂತ್, ರಾಜೇಶ್ ಕುಮಾರ್,  ವಿಜಯ್ ಬೆನೆಡಿಕ್ಟ್, ಚಿತ್ರಾ ಬಪ್ಪಾಲ್, ನವೀನ್, ಬಾಬು, ಸಂತೋಷ್ ಕೋಟ್ಯಾನ್, ಸಂದೀಪ್ ಎಸ್, ಚಂದ್ರಹಾಸ್, ರಾಜ, ಕಿಶೋರ್, ತಾರಮಣಿ, ಇಂದಿರಾ, ಬೇಬಿ, ದೀನಾ, ಗಾಯತ್ರಿ ದೇವಿ, ವಿಶ್ವನಾಥ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು