5:13 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೋವಿಡ್​ನ​ ಹೊಸ ತಳಿ XE ಎಂಟ್ರಿ: ಗಾಬರಿ ಬೇಡ ಎಂದ ಎನ್‌ಟಿಎಜಿಐ ಮುಖ್ಯಸ್ಥ ಎನ್​.ಕೆ.ಆರೋರಾ

12/04/2022, 11:19

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಜನರಲ್ಲಿ ಮತ್ತೆ ಆತಂಕ ಮನೆಮಾಡಿದ್ದು, ಈ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಮುಖ್ಯಸ್ಥ ಎನ್​.ಕೆ.ಆರೋರಾ ತಿಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಅವರು, ಒಮಿಕ್ರಾನ್​ನ ಹೊಸ ತಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಪತ್ತೆಯಾದ ಎಕ್ಸ್​​ಇ ಎಕ್ಸ್​​ ಸರಣಿಯ ರೂಪಾಂತರಿಯಾಗಿದೆ. ಇಂತಹ ತಳಿಗಳು ಹುಟ್ಟುತ್ತಿರುತ್ತವೆ. ಜನರು ಆತಂಕಪಡುವ ಅಗತ್ಯ ಇಲ್ಲ ಎಂದರು.

ಭಾರತದಲ್ಲಿ ಇದುವರೆಗೆ ದಾಖಲಾದ ಮಾಹಿತಿ ಪ್ರಕಾರ, ಈ ತಳಿ ಅಷ್ಟೊಂದು ವೇಗವಾಗಿ ಹರಡದು. ಎಕ್ಸ್​​ಇ ತಳಿಯು ಮೊದಲ ಹಂತದ ಪರೀಕ್ಷೆಯ ಭಾಗವಾಗಿದೆ. ಒಂದೇ ಪರೀಕ್ಷೆಯಿಂದ ಹೊಸ ತಳಿ ಬರುತ್ತದೆ ಎಂದು ಹೇಳುವುದು ಕಷ್ಟಸಾಧ್ಯ ಎಂದರು.

ಕಳೆದ ತಿಂಗಳು ಮುಂಬೈನಿಂದ ಗುಜರಾತ್​​ನ ವಡೋದರಾಗೆ ಪ್ರಯಾಣಿಸಿದ್ದ 67 ವರ್ಷದ ವ್ಯಕ್ತಿಯಲ್ಲಿ ಇತ್ತೀಚೆಗೆ ಎಕ್ಸ್​​ಇ ಸೋಂಕು ಪತ್ತೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು