3:35 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ

12/04/2022, 18:04

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿಯಿರುವ ಹೋಟೆಲ್ ಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಯಾವುದೇ ಸೂಚನೆ ಇಲ್ಲದೆ ಮುತ್ತಿಗೆ ನಡೆಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸ್ವಲ್ಪ ಹೊತ್ತು ವಿಚಲಿತರಾದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳು ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಗೆ ನುಗ್ಗುವುದನ್ನು ತಡೆದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು