2:00 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ

12/04/2022, 18:04

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿಯಿರುವ ಹೋಟೆಲ್ ಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಯಾವುದೇ ಸೂಚನೆ ಇಲ್ಲದೆ ಮುತ್ತಿಗೆ ನಡೆಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸ್ವಲ್ಪ ಹೊತ್ತು ವಿಚಲಿತರಾದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳು ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಗೆ ನುಗ್ಗುವುದನ್ನು ತಡೆದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು