12:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

13/04/2022, 12:01

13.04.2022

* ಸುಗುಣ ದಿನೇಶ್ ಶೆಟ್ಟಿ, ಕೊಂಡಾಡಿ ಹೊಸಮನೆ, ಹಿರಿಯಡ್ಕ – ಮುಂಡ್ಕೂರು ದೇವಸ್ಥಾನ ವಠಾರದಲ್ಲಿ.

* ಗೆಳೆಯರ ಬಳಗ ಮತ್ತು ಊರ ಹತ್ತು ಸಮಸ್ತರು – ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ.

* ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ, ಸವಣಾಲು – ಶ್ರೀ ದುರ್ಗಾ ಕಾಳಿಕಾಂಭ ದೇವಸ್ಥಾನ, ಕಾಳಿಬೆಟ್ಟದಲ್ಲಿ.

* ಶಶಿ ಸುಭಾಷ್ ರೈ, ಸಮೃದ್ಧಿ ಎಪಾರ್ಟ್ಮೆಂಟ್ಸ್ ಕದ್ರಿ – ಶ್ರೀ ಕದ್ರಿ ಕ್ಷೇತ್ರದ ರಾಜಾಂಗಣದಲ್ಲಿ. 

* ಸುಬ್ರಹ್ಮಣ್ಯ ಭಟ್, ‘ದೇವಧಾಮ’, ತಿರುವೈಲು, ವಾಮಂಜೂರು.

* ದಿ| ಯಮುನ ಪೂಜಾರ್ತಿಯವರ ಸ್ಮರಣಾರ್ಥ ಸುಲೋಚನ ಮತ್ತು ಮಕ್ಕಳು, ಅಂಬಡೆಗುಳಿ ಮನೆ, ವಯಾ ಚೇಳಾರು.

ಇತ್ತೀಚಿನ ಸುದ್ದಿ

ಜಾಹೀರಾತು