6:02 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ

16/04/2022, 23:43

ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. 

ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಕದ್ರಿ ಪಾರ್ಕ್ ನಲ್ಲಿ ತಾವು, ಕುಟುಂಬದವರು, ಸ್ನೇಹಿತರು ಆಗಮಿಸಿ ಸ್ಟೇಮ್ ಸೆಲ್ ( Stem Cell) ನೋಂದಾವಣೆ ಮಾಡಿದರೆ ನಿಮ್ಮ ಸ್ಟೇಮ್ ಸೆಲ್ ಆ ಮಗುವಿಗೆ ಹೊಂದಾಣಿಕೆ ಆದರೆ ನಿಮ್ಮಿಂದ ಒಂದು ಜೀವ ಉಳಿಯಬಹುದು.

ಬೇರೆಯವರ ಜೀವ ಉಳಿಸುವ ಅವಕಾಶ ಭಗವಂತ ಎಲ್ಲರಿಗೂ ಕೊಡುವುದಿಲ್ಲ. ಆ ಭಾಗ್ಯ ನಿಮಗೆ ಸಿಕ್ಕಿರಬಹುದು.

#HELPMAANVIKAMATH

ಇತ್ತೀಚಿನ ಸುದ್ದಿ

ಜಾಹೀರಾತು