6:02 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ತುಳುವಿಗಾಗಿ ಒಗ್ಗಟ್ಟಾದ ತುಳುನಾಡು : ಕೇವಲ 6 ಗಂಟೆಯಲ್ಲಿ 75 ಸಾವಿರ ಟ್ವೀಟ್ಸ್ !!

13/06/2021, 13:12

ಮಂಗಳೂರು(ReporterKarnataka.com)

ಕಡಲತಡಿಯ ಭಾಷೆ ತುಳುವಿಗೆ ಅಧಿಕೃತ ಮಾನ್ಯತೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ತುಳು ಸಂಘಟನೆಗಳು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಟ್ವಿಟರ್ ಅಭಿಯಾನ ಆರಂಭಗೊಂಡ 6 ಗಂಟೆಗಳ ಒಳಗೆ 75 ಸಾವಿರ ಟ್ವೀಟ್‌ಗಳು ಟ್ವಿಟರ್‌ನಲ್ಲಿ ದಾಖಲಾಗಿದ್ದು, ತುಳು ಭಾಷಾ ಪ್ರೇಮವನ್ನು ಸಾರುತ್ತಿದೆ.

ಅನೇಕ ವರ್ಷಗಳಿಂದ ತುಳು ಭಾಷೆಗೆ ಎಂಟನೇ ಪರಿಚ್ಛೇದದಲ್ಲಿ ಮಾನ್ಯತೆಯನ್ನು ನೀಡಬೇಕು ಎಂದು ಕೋರಿ ವಿವಿಧ ರೀತಿಯಲ್ಲಿ ಹೋರಾಟ ನಡೆಯುತ್ತಲೆ ಬಂದಿದೆ. ಕಳೆದ ಹಲವು ವರ್ಷಗಳಿಂದ ಟ್ವಿಟರ್ ಅಭಿಯಾನ ಕೂಡ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು