11:26 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಥಣಿ ಸರಕಾರಿ ಆಸ್ಪತ್ರೆಗೆ ಐಸಿಯು ಸೌಲಭ್ಯವಿರುವ ಅಂಬುಲೆನ್ಸ್  ಡಿಸಿಎಂ ಲಕ್ಷ್ಮಣ ಸವದಿ ಹಸ್ತಾಂತರ

13/06/2021, 13:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾಗಿರುವ ಅತ್ಯಾಧುನಿಕ ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿತರನ್ನು ಕರೆತರುವಾಗ ಆಕ್ಸಿಜನ್ ಕೊರತೆಯಾಗಿ ಮಾರ್ಗಮಧ್ಯೆ ತೊಂದರೆಗೆ ಈಡಾಗಬಾರದು ಎಂಬುದನ್ನು ಅರಿತು ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ಅನ್ನು ನೀಡಿರುವುದಾಗಿ ತಿಳಿಸಿದರು.

ಗಚ್ಚಿನ ಮಠದ  ಶ್ರೀ ಶಿವಬಸವ ಶ್ರೀಗಳು,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೈಲ್ ಗಸ್ತಿ,ಮಾಜಿ ತಾ.ಪ ಸದಸ್ಯರು ಶೈಲಪ್ಪ ಗೋಲ್, ಮುಖಂಡರಾದ ಅಪ್ಪು ನ್ಯಾಮಗೌಡ, ಗುರುಬಸವ ತೆವರಮನಿ, ಅರುಣ ಭಾಸಂಗಿ, ಅಮೋಘ ಸಿದ್ದ, ಪ್ರದೀಪ ನಂದಗಾವ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಕಾಗೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು