7:52 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಅಥಣಿ ಸರಕಾರಿ ಆಸ್ಪತ್ರೆಗೆ ಐಸಿಯು ಸೌಲಭ್ಯವಿರುವ ಅಂಬುಲೆನ್ಸ್  ಡಿಸಿಎಂ ಲಕ್ಷ್ಮಣ ಸವದಿ ಹಸ್ತಾಂತರ

13/06/2021, 13:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾಗಿರುವ ಅತ್ಯಾಧುನಿಕ ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿತರನ್ನು ಕರೆತರುವಾಗ ಆಕ್ಸಿಜನ್ ಕೊರತೆಯಾಗಿ ಮಾರ್ಗಮಧ್ಯೆ ತೊಂದರೆಗೆ ಈಡಾಗಬಾರದು ಎಂಬುದನ್ನು ಅರಿತು ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ಅನ್ನು ನೀಡಿರುವುದಾಗಿ ತಿಳಿಸಿದರು.

ಗಚ್ಚಿನ ಮಠದ  ಶ್ರೀ ಶಿವಬಸವ ಶ್ರೀಗಳು,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೈಲ್ ಗಸ್ತಿ,ಮಾಜಿ ತಾ.ಪ ಸದಸ್ಯರು ಶೈಲಪ್ಪ ಗೋಲ್, ಮುಖಂಡರಾದ ಅಪ್ಪು ನ್ಯಾಮಗೌಡ, ಗುರುಬಸವ ತೆವರಮನಿ, ಅರುಣ ಭಾಸಂಗಿ, ಅಮೋಘ ಸಿದ್ದ, ಪ್ರದೀಪ ನಂದಗಾವ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಕಾಗೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು