4:43 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ

18/04/2022, 08:52

ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಮೃತಪಟ್ಟವರನ್ನು ಪಶ್ಚಿಮ ಬಂಗಾಳದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ.

ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.

ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ  ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು