6:41 AM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಭರಮಖೋಡಿ: ಆಶ್ರಮ ಉದ್ಘಾಟನೆ, ಸುಕನ್ಯಾ ಮಹಿಳಾ ರಾಷ್ಟ್ರೀಯ ಪ್ರಶಸ್ತಿ ಜೂನ್ 19 ರಂದು ಪ್ರದಾನ

18/04/2022, 17:58

ಬೆಳಗಾವಿ(reporterkarnataka.com):
ಸಾಧನೆಗೆ ಸ್ಫೂರ್ತಿ, ಬದುಕಿಗೆ ದಾರಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಈ ಮಹಾತಾಯಿ ಸ್ತ್ರೀ. ಮಹಿಳೆ ಇಲ್ಲದೆ ಬದುಕೇ ಇಲ್ಲ. ಮತ್ತೊಂದು ಜೀವಕ್ಕೆ ಉಸಿರು ನೀಡುವ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಸಹೋದರಿಯ ಪ್ರೀತಿ ಬಣ್ಣಿಸಲಸಾಧ್ಯ. ಪ್ರತಿಯೊಬ್ಬರ ಬಾಳಿಗೂ ಮಹಿಳೆ ದೇವರ ಸ್ವರೂಪ. ನನ್ನ ಬದುಕಿಗೆ ಸ್ಫೂರ್ತಿಯಾದತಾಯಿ. ತಾಯಿಯ ಹೆಸರಲ್ಲೊಂದು ಪ್ರಶಸ್ತಿ, ಅದು ಜೂನ್ 19,2022 ರ ಭಾನುವಾರ ಬೆಳಗಾವಿ ಜಿಲ್ಲೆಯ
ಅಥಣಿ ತಾಲೂಕಿನ ಭರಮಖೋಡಿಯಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು