1:07 PM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಭರಮಖೋಡಿ: ಆಶ್ರಮ ಉದ್ಘಾಟನೆ, ಸುಕನ್ಯಾ ಮಹಿಳಾ ರಾಷ್ಟ್ರೀಯ ಪ್ರಶಸ್ತಿ ಜೂನ್ 19 ರಂದು ಪ್ರದಾನ

18/04/2022, 17:58

ಬೆಳಗಾವಿ(reporterkarnataka.com):
ಸಾಧನೆಗೆ ಸ್ಫೂರ್ತಿ, ಬದುಕಿಗೆ ದಾರಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಈ ಮಹಾತಾಯಿ ಸ್ತ್ರೀ. ಮಹಿಳೆ ಇಲ್ಲದೆ ಬದುಕೇ ಇಲ್ಲ. ಮತ್ತೊಂದು ಜೀವಕ್ಕೆ ಉಸಿರು ನೀಡುವ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಸಹೋದರಿಯ ಪ್ರೀತಿ ಬಣ್ಣಿಸಲಸಾಧ್ಯ. ಪ್ರತಿಯೊಬ್ಬರ ಬಾಳಿಗೂ ಮಹಿಳೆ ದೇವರ ಸ್ವರೂಪ. ನನ್ನ ಬದುಕಿಗೆ ಸ್ಫೂರ್ತಿಯಾದತಾಯಿ. ತಾಯಿಯ ಹೆಸರಲ್ಲೊಂದು ಪ್ರಶಸ್ತಿ, ಅದು ಜೂನ್ 19,2022 ರ ಭಾನುವಾರ ಬೆಳಗಾವಿ ಜಿಲ್ಲೆಯ
ಅಥಣಿ ತಾಲೂಕಿನ ಭರಮಖೋಡಿಯಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು