5:53 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ

19/04/2022, 09:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಎಂದೇ ಪ್ರಖ್ಯಾತವಾಗಿರುವ ಚಿಕ್ಕಮಗಳೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಲಿದ್ದಾರೆ.

ಸಿಎಂ ಆದ ಬಳಿಕ ಮೊದಲ ಬಾರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಯವರು ಹರಿಹರಪುರ ಮಠಕ್ಕೆ ಭೇಟಿ ನೀಡಲಿರುವರು.

ಕೊಪ್ಪ ತಾಲೂಕಿನ ಹರಿಹರಪುರ ಮಠದಲ್ಲಿ ಮಹಾ ಕುಂಭಾಭಿಷೇಕದ ಕಾರ್ಯಕ್ರಮ ನಡೆಯುತ್ತಿದೆ.

ಬೆಳಗ್ಗೆ 9.50ಕ್ಕೆ ಶೃಂಗೇರಿಯ ಮೆಣಸೆ ಹೆಲಿಪ್ಯಾಡ್ ಗೆ ಬೊಮ್ಮಾಯಿ ಆಗಮಿಸುವರು.10 ಗಂಟೆಗೆ ಶೃಂಗೇರಿ ಶಾರದಾಂಬೆ ದರ್ಶನ ಮಾಡುವರು.11ಕ್ಕೆ ಹರಿಹರಪುರ ಮಠಕ್ಕೆ ಭೇಟಿ ನೀಡುವರು.12 ಗಂಟೆಗೆ ಶಿವಮೊಗ್ಗಕ್ಕೆ ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು