5:48 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ರಸ್ತೆಗೆ ಕುಸಿದು ಬಿದ್ದ ಬೋಳೂರು ಸ್ಮಶಾನ ಆವರಣ ಗೋಡೆ: ತಕ್ಷಣ ತೆರವುಗೊಳಿಸಿದ ಕಾರ್ಪೊರೇಟರ್ ಜಗದೀಶ ಶೆಟ್ಟಿ

14/06/2021, 07:21

ಮಂಗಳೂರು(reporterkarnataka news): ಬೋಳೂರು ಸ್ಮಶಾನದ ಆವರಣ ಗೋಡೆ ಇಂದು ಮುಂಜಾನೆ  ಕುಸಿದು ಬಿದ್ದಿದ್ದು, ರಸ್ತೆಗೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.


ತಕ್ಷಣ ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸಿದರು.

ಆವರಣ ಗೋಡೆಯ ಅವಶೇಷ ರಸ್ತೆಗೆ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದ್ದರೂ ಆಂಬುಲೆನ್ಸ್ ಸೇರಿದಂತೆ ಇತರ ವಾಹನಗಳ ಓಡಾಟ ಕಷ್ಟ ಸಾಧ್ಯವಾಗುತ್ತಿತ್ತು. ಆದರೆ ತಕ್ಷಣ ಸ್ಪಂದಿಸಿದ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ತೆರವು ಕಾರ್ಯಾಚರಣೆ ನಡೆಸಿದರು.

ನಿದ್ದೆಗಣ್ಣಿನಲ್ಲಿದ್ದ ಕಾರ್ಮಿಕರು, ಸಾಮಾಜಿಕ ಕಾರ್ಯಕರ್ತರು ಜಗದೀಶ ಶೆಟ್ಟಿ ಅವರೊಂದಿಗೆ ಕೈಜೋಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು