6:31 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಸ್ತೆಗೆ ಕುಸಿದು ಬಿದ್ದ ಬೋಳೂರು ಸ್ಮಶಾನ ಆವರಣ ಗೋಡೆ: ತಕ್ಷಣ ತೆರವುಗೊಳಿಸಿದ ಕಾರ್ಪೊರೇಟರ್ ಜಗದೀಶ ಶೆಟ್ಟಿ

14/06/2021, 07:21

ಮಂಗಳೂರು(reporterkarnataka news): ಬೋಳೂರು ಸ್ಮಶಾನದ ಆವರಣ ಗೋಡೆ ಇಂದು ಮುಂಜಾನೆ  ಕುಸಿದು ಬಿದ್ದಿದ್ದು, ರಸ್ತೆಗೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.


ತಕ್ಷಣ ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸಿದರು.

ಆವರಣ ಗೋಡೆಯ ಅವಶೇಷ ರಸ್ತೆಗೆ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದ್ದರೂ ಆಂಬುಲೆನ್ಸ್ ಸೇರಿದಂತೆ ಇತರ ವಾಹನಗಳ ಓಡಾಟ ಕಷ್ಟ ಸಾಧ್ಯವಾಗುತ್ತಿತ್ತು. ಆದರೆ ತಕ್ಷಣ ಸ್ಪಂದಿಸಿದ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ತೆರವು ಕಾರ್ಯಾಚರಣೆ ನಡೆಸಿದರು.

ನಿದ್ದೆಗಣ್ಣಿನಲ್ಲಿದ್ದ ಕಾರ್ಮಿಕರು, ಸಾಮಾಜಿಕ ಕಾರ್ಯಕರ್ತರು ಜಗದೀಶ ಶೆಟ್ಟಿ ಅವರೊಂದಿಗೆ ಕೈಜೋಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು