2:05 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ 

19/04/2022, 17:23

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. 

ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ್ಮಣ್ಣು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಸೀನಿಯರ್ ಸಂತೋಷ್ ಕುಮಾರ್, ಖಜಾಂಚಿಯಾಗಿ ರಾಜೇಶ್ ಟಿ. ಆಚಾರ್ಯ, ಸೀನಿಯರೇಟ್ ಅಧ್ಯಕ್ಷೆಯಾಗಿ ಸಿಲ್ವಿಯಾ ಕ್ಯಾಸ್ಟಲೀನೊ ಆಯ್ಕೆಯಾದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಸಿ ಐ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಭರತ್ ದಾಸ್ ಭಾಗವಹಿಸಿದ್ದು, ಅತಿಥಿಯಾಗಿ ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಡಾ. ಕೇದಿಗೆ ಅರವಿಂದ ರಾವ್ ಉಪಸ್ಥಿತರಿದ್ದರು. 

ಮಂಗಳೂರು ಲೀಜನ್ ನ ಸೀನಿಯರ್ ಹರಿಪ್ರಸಾದ್ ರೈ ಕಾರಮೊಗರಗುತ್ತು, ಕಿಶೋರ್ ಫೆರ್ನಾಂಡಿಸ್, ಶಾಲಿನಿ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೊ ಭಾಗವಹಿಸಿದ್ದರು.


ಸಮಾರಂಭದಲ್ಲಿ ಮಣಿಪಾಲ ಲೀಜನ್ ಹಾಗೂ ಸಾಲಿಗ್ರಾಮ ಲೀಜನ್ ನವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು