11:19 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ 

19/04/2022, 17:23

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. 

ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ್ಮಣ್ಣು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಸೀನಿಯರ್ ಸಂತೋಷ್ ಕುಮಾರ್, ಖಜಾಂಚಿಯಾಗಿ ರಾಜೇಶ್ ಟಿ. ಆಚಾರ್ಯ, ಸೀನಿಯರೇಟ್ ಅಧ್ಯಕ್ಷೆಯಾಗಿ ಸಿಲ್ವಿಯಾ ಕ್ಯಾಸ್ಟಲೀನೊ ಆಯ್ಕೆಯಾದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಸಿ ಐ ರಾಷ್ಟ್ರೀಯ ಅಧ್ಯಕ್ಷ ಸೀನಿಯರ್ ಭರತ್ ದಾಸ್ ಭಾಗವಹಿಸಿದ್ದು, ಅತಿಥಿಯಾಗಿ ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಡಾ. ಕೇದಿಗೆ ಅರವಿಂದ ರಾವ್ ಉಪಸ್ಥಿತರಿದ್ದರು. 

ಮಂಗಳೂರು ಲೀಜನ್ ನ ಸೀನಿಯರ್ ಹರಿಪ್ರಸಾದ್ ರೈ ಕಾರಮೊಗರಗುತ್ತು, ಕಿಶೋರ್ ಫೆರ್ನಾಂಡಿಸ್, ಶಾಲಿನಿ ಪ್ರಶಾಂತ್ ಸುವರ್ಣ, ಫ್ಲೇವಿ ಗ್ಲ್ಯಾಡಿಸ್ ಡಿಮೆಲ್ಲೊ ಭಾಗವಹಿಸಿದ್ದರು.


ಸಮಾರಂಭದಲ್ಲಿ ಮಣಿಪಾಲ ಲೀಜನ್ ಹಾಗೂ ಸಾಲಿಗ್ರಾಮ ಲೀಜನ್ ನವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು