11:42 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಸೂಟರ್‌ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್

21/04/2022, 15:28

ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್‌ಪೇಟೆಯ ರೇಖಾ ಕೆ.ಎಸ್. ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. 

ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಡಾ. ಸುಮಾ ಟಿ. ರೋಡನ್ನವರ್ ಅವರ ಮಾರ್ಗದರ್ಶನದಲ್ಲಿ ಇವರು ಪ್ರಬಂಧ ರಚಿಸಿದ್ದಾರೆ. ಪ್ರಸ್ತುತ ಇವರು ಕೊಣಾಜೆಯ ಪ್ರಥಮ ದರ್ಜೆ ಕಾಲೇಜಿ ಹಿಂದಿ ಉಪನ್ಯಾಸಕಿರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮತಿ ಕೆ. ಮತ್ತು ಕೃಷ್ಣ ಸೂಟರ್ ಪೇಟೆ ಅವರ ಪುತ್ರಿ. ಏ. 23 ರಂದು ಮಂಗಳೂರು ವಿವಿಯಲ್ಲಿ ನಡೆಯಲಿರುವ 40ನೇ ಘಟಿಕೋತ್ಸವದಲ್ಲಿ ಇವರಿಗೆ ಪದವಿ ಪ್ರದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು