2:27 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೂಟರ್‌ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್

21/04/2022, 15:28

ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್‌ಪೇಟೆಯ ರೇಖಾ ಕೆ.ಎಸ್. ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. 

ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಡಾ. ಸುಮಾ ಟಿ. ರೋಡನ್ನವರ್ ಅವರ ಮಾರ್ಗದರ್ಶನದಲ್ಲಿ ಇವರು ಪ್ರಬಂಧ ರಚಿಸಿದ್ದಾರೆ. ಪ್ರಸ್ತುತ ಇವರು ಕೊಣಾಜೆಯ ಪ್ರಥಮ ದರ್ಜೆ ಕಾಲೇಜಿ ಹಿಂದಿ ಉಪನ್ಯಾಸಕಿರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮತಿ ಕೆ. ಮತ್ತು ಕೃಷ್ಣ ಸೂಟರ್ ಪೇಟೆ ಅವರ ಪುತ್ರಿ. ಏ. 23 ರಂದು ಮಂಗಳೂರು ವಿವಿಯಲ್ಲಿ ನಡೆಯಲಿರುವ 40ನೇ ಘಟಿಕೋತ್ಸವದಲ್ಲಿ ಇವರಿಗೆ ಪದವಿ ಪ್ರದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು