9:05 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು