7:29 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಹಲವೆಡೆ ಮನೆಗೆ ಹಾನಿ; ವಿದ್ಯುತ್ ಸಂಪರ್ಕ ಕಡಿತ

21/04/2022, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಸುತ್ತಮುತ್ತ ಗುರುವಾರ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ‌ ಮನೆಗೆ ಹಾನಿಯಾಗಿದೆ.

ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.ಹೆಮ್ಮಕ್ಕಿ ಸಮೀಪದ ನಾಗಸಂಪಿಗೆ ಮಕ್ಕಿಯಲ್ಲಿ ಹರೀಶ್ ಎಂಬುವವರ ಮನೆಯ ಮೇಲೆ ಮರ ಬಿದ್ದು  ಮನೆ ಜಖಂಗೊಂಡಿದ್ದು ಮನೆಯೊಳಗಿದ್ದ ಸುಪಿತ್ರಾ ಎಂಬುವವರಿಗೆ ಗಾಯವಾಗಿದೆ.


ಮಾಲಿಂಗನಾಡು ಗ್ರಾಮದಲ್ಲಿ10 ಕ್ಕೂ ಹೆಚ್ಚುಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು