7:40 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಹಲವೆಡೆ ಮನೆಗೆ ಹಾನಿ; ವಿದ್ಯುತ್ ಸಂಪರ್ಕ ಕಡಿತ

21/04/2022, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಸುತ್ತಮುತ್ತ ಗುರುವಾರ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ‌ ಮನೆಗೆ ಹಾನಿಯಾಗಿದೆ.

ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.ಹೆಮ್ಮಕ್ಕಿ ಸಮೀಪದ ನಾಗಸಂಪಿಗೆ ಮಕ್ಕಿಯಲ್ಲಿ ಹರೀಶ್ ಎಂಬುವವರ ಮನೆಯ ಮೇಲೆ ಮರ ಬಿದ್ದು  ಮನೆ ಜಖಂಗೊಂಡಿದ್ದು ಮನೆಯೊಳಗಿದ್ದ ಸುಪಿತ್ರಾ ಎಂಬುವವರಿಗೆ ಗಾಯವಾಗಿದೆ.


ಮಾಲಿಂಗನಾಡು ಗ್ರಾಮದಲ್ಲಿ10 ಕ್ಕೂ ಹೆಚ್ಚುಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು