11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು